ನಮಸ್ಕಾರ ಎಲ್ಲಾ ಓದುಗರಿಗೆ :) ನನ್ನ ಬ್ಲಾಗಿಗೆ ಬಂದದ್ದಕ್ಕೆ ನಿಮಗೆ ಧನ್ಯವಾದಗಳು... ನಾನು ಇಲ್ಲಿ ಬರೆದಿರೋದು ಹೇಗಿದೆ ? ನಿಮಗೆ ಇಷ್ಟಾ ಆಯ್ತಾ ? :) ಇಲ್ವಾ ? :( ಏನಾದ್ರೂ ಪರ್ವಾಗಿಲ್ಲ, ಒಂದು ನಿಮಿಷ ನಿಮ್ಮ ಅನಿಸಿಕೆ ಬರೆದುಹೋಗಬೇಕಾಗಿ ವಿನಂತಿ. ನಿಮ್ಮ ಅನಿಸಿಕೆಗಳೇ ಇಲ್ಲಿನ ಬರಹಕ್ಕೆ ಸ್ಪೂರ್ತಿ....

Monday, October 25, 2010

ಒಲವಿನ ಆಮಂತ್ರಣ

ಆತ್ಮೀಯ ,


ನನ್ನ ಮದುವೆಯ ಮಂಗಳ ಕಾರ್ಯವು ಬರುವ ನವೆಂಬರ್ ತಿಂಗಳಿನ ೧೧ನೇ ತಾರೀಖು ಬೆಂಗಳೂರಿನ ಬಸವನ ಗುಡಿಯಲ್ಲಿರುವ ಬುಲ್ ಟೆಂಪಲ್ ರಸ್ತೆಯ "ಶ್ರೀ ಗುರುನರಸಿಂಹ ಕಲ್ಯಾಣಮಂದಿರ" ದಲ್ಲಿ ನೆರವೇರಲಿದೆ. ಈ ಮಂಗಳಕಾರ್ಯಕ್ಕೆ ತಾವು ತಮ್ಮ ಕುಟುಂಬ ಹಾಗು ಮಿತ್ರರೊಂದಿಗೆ ಬಂದು ಯಥೋಚಿತ ಸತ್ಕಾರ ಸ್ವೀಕರಿಸಿ ವಧು-ವರರನ್ನು ಹಾರೈಸಬೇಕಾಗಿ ಕೋರಿಕೆ.


ಸಮಯದ ಅಭಾವದಿಂದ ಖುದ್ದಾಗಿ ಆಮಂತ್ರಣ ತಲುಪಿಸಲಾಗಲಿಲ್ಲ. ಕ್ಷಮೆ ಇರಲಿ (:


ಸ್ಥಳ: ಶ್ರೀ ಗುರುನರಸಿಂಹ ಕಲ್ಯಾಣಮಂದಿರ, ಬುಲ್ ಟೆಂಪಲ್ ರಸ್ತೆ, ರಾಮಕೃಷ್ಣ ಆಶ್ರಮದ ಎದುರು, ಬಸವನಗುಡಿ, ಬೆಂಗಳೂರು.




ವಂದನೆಗಳೊಂದಿಗೆ,
ಪ್ರಶಾಂತ ಜಿ ಉರಾಳ

No comments: