ಆತ್ಮೀಯ ,
ನನ್ನ ಮದುವೆಯ ಮಂಗಳ ಕಾರ್ಯವು ಬರುವ ನವೆಂಬರ್ ತಿಂಗಳಿನ ೧೧ನೇ ತಾರೀಖು ಬೆಂಗಳೂರಿನ ಬಸವನ ಗುಡಿಯಲ್ಲಿರುವ ಬುಲ್ ಟೆಂಪಲ್ ರಸ್ತೆಯ "ಶ್ರೀ ಗುರುನರಸಿಂಹ ಕಲ್ಯಾಣಮಂದಿರ" ದಲ್ಲಿ ನೆರವೇರಲಿದೆ. ಈ ಮಂಗಳಕಾರ್ಯಕ್ಕೆ ತಾವು ತಮ್ಮ ಕುಟುಂಬ ಹಾಗು ಮಿತ್ರರೊಂದಿಗೆ ಬಂದು ಯಥೋಚಿತ ಸತ್ಕಾರ ಸ್ವೀಕರಿಸಿ ವಧು-ವರರನ್ನು ಹಾರೈಸಬೇಕಾಗಿ ಕೋರಿಕೆ.
ಸಮಯದ ಅಭಾವದಿಂದ ಖುದ್ದಾಗಿ ಆಮಂತ್ರಣ ತಲುಪಿಸಲಾಗಲಿಲ್ಲ. ಕ್ಷಮೆ ಇರಲಿ (:
ಸ್ಥಳ: ಶ್ರೀ ಗುರುನರಸಿಂಹ ಕಲ್ಯಾಣಮಂದಿರ, ಬುಲ್ ಟೆಂಪಲ್ ರಸ್ತೆ, ರಾಮಕೃಷ್ಣ ಆಶ್ರಮದ ಎದುರು, ಬಸವನಗುಡಿ, ಬೆಂಗಳೂರು.
ವಂದನೆಗಳೊಂದಿಗೆ,
ಪ್ರಶಾಂತ ಜಿ ಉರಾಳ
No comments:
Post a Comment